ONLINE NEWS
    6 ಗಂಟೆಗಳು ago

    ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳಿಗೆ ಸರ್ಕಾರಿ ಆವರಣದಲ್ಲಿ ಅವಕಾಶ ನೀಡುವಂತೆ ಒತ್ತಾಯ

    ಭಾರತ ಟೈಮ್ಸ್ ಸುದ್ದಿ :ಚಿತ್ತಾಪೂರ: ತಾಲೂಕಿನ ನಾಲವಾರ ವಲಯ ಘಟಕದ ಅಧ್ಯಕ್ಷರು ಪದಾಧಿಕಾರಿಗಳು ಸರ್ಕಾರಕ್ಕೆ ಮನವಿ. ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ರಾಜ್ಯದಾದ್ಯಂತ ಹಾಗೂ ಗ್ರಾಮೀಣ ಭಾಗಗಳಲ್ಲಿ ಅನೇಕ ಸಾಹಿತ್ಯಿಕ, ಸಾಂಸ್ಕೃತಿಕ ಮತ್ತು ಕನ್ನಡಪರ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿವೆ. ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಮಹಾನ್ ಕವಿಗಳು ಮತ್ತು ಸಾಹಿತಿಗಳ…
    ONLINE NEWS
    6 ಗಂಟೆಗಳು ago

    20ವರ್ಷಗಳಿಂದ ತಲೆಮರೆಸಿಕೊಂಡಿದ್ದ ಖತರ್ನಾಕ್ ಕಳ್ಳ ಕೊನೆಗೂ ಬಂಧನ: ಬೆಳಗಾವಿ ಪೊಲೀಸರ ಹೈಟೆಕ್ ಕಾರ್ಯಾಚರಣೆ

    ಭಾರತ ಟೈಮ್ಸ್ ಸುದ್ದಿ :೨೦ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ: ಆಧುನಿಕ ತಂತ್ರಜ್ಞಾನ ಬಳಸಿ ಕಾಗವಾಡ ಪೊಲೀಸರ ಕಾರ್ಯಾಚರಣೆ ​ಅಥಣಿ / ಕಾಗವಾಡ: ಸುಮಾರು ೨೦ ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಲವು ಕಳ್ಳತನ ಪ್ರಕರಣಗಳ ಖತರ್ನಾಕ್ ಆರೋಪಿಯನ್ನು ಕಾಗವಾಡ ಠಾಣೆಯ ಪೊಲೀಸರು ಅತ್ಯಾಧುನಿಕ ತಂತ್ರಜ್ಞಾನದ ನೆರವಿನಿಂದ ಮಹಾರಾಷ್ಟ್ರದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…
    ONLINE NEWS
    4 ದಿನಗಳು ago

    ಸುಳ್ಳು ಭರವಸೆ ನೀಡಿ ನಿರುದ್ಯೋಗಿಗಳಿಗೆ ಟೋಪಿ ಹಾಕುತ್ತಿದ್ದ ಖದೀಮರು ಸೆರೆ.

    ಭಾರತ ಟೈಮ್ಸ್ ಸುದ್ದಿ :ಸರ್ಕಾರಿ ನೌಕರಿ ಕೊಡಿಸುವುದಾಗಿ ನಂಬಿಸಿ ನಿರುದ್ಯೋಗಿ ಯುವಕರಿಂದ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡಿ ವಂಚಿಸುತ್ತಿದ್ದ ಆರೋಪಿಗಳನ್ನು ಅಥಣಿ ಪೊಲೀಸರು ಬಂಧಿಸಿದ್ದಾರೆ. ​ದೂರುದಾರರಾದ ದೇವರಡೇರಹಟ್ಟಿಯ ಸುಭಾಷ್ ಬಸಪ್ಪ ನಾಯಿಕ ಎಂಬುವವರಿಗೆ ನೀರಾವರಿ ಇಲಾಖೆಯಲ್ಲಿ ದಿನಗೂಲಿ ನೌಕರರನ್ನು ಖಾಯಂ ಮಾಡಿಕೊಳ್ಳುವ ಅಧಿಸೂಚನೆ ಇದ್ದು, ಅದರಲ್ಲಿ ನೌಕರಿ ಕೊಡಿಸುವುದಾಗಿ ಆರೋಪಿಗಳು…
    ONLINE NEWS
    4 ದಿನಗಳು ago

    ಹಾರೂಗೇರಿ ಬಳಿ ಬೈಕ್‌ನಲ್ಲಿ ಜಿಲೆಟಿನ್, ಡಿಟೋನೇಟರ್ ಸಾಗಿಸುತ್ತಿದ್ದ ರಾಜಸ್ಥಾನ್ ಮೂಲದ ಯುವಕ ಖೆಡ್ಡಾಕ್ಕೆ

    ಭಾರತ ಟೈಮ್ಸ್ ಸುದ್ದಿ :​ಮೂಡಲಗಿ: ಅಪಾಯಕಾರಿ ಸ್ಫೋಟಕ ವಸ್ತುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪಿಯೊಬ್ಬನನ್ನು ಮೂಡಲಗಿ ಠಾಣೆಯ ಪೊಲೀಸರು ಯಶಸ್ವಿಯಾಗಿ ಬಂಧಿಸಿ, ಭಾರಿ ಪ್ರಮಾಣದ ಸ್ಫೋಟಕ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ​ಮೂಡಲಗಿ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳೂರ ಗ್ರಾಮದ ಬಳಿ ನಿಪ್ಪಾಣಿ-ಮುಧೋಳ ರಸ್ತೆಯಲ್ಲಿ ಅಕ್ರಮ ಸ್ಫೋಟಕ ವಸ್ತುಗಳ ಸಾಗಾಟ ನಡೆಯುತ್ತಿರುವ ಬಗ್ಗೆ ಬೆಳಗಾವಿ ಎಸ್.ಪಿ,…
    ONLINE NEWS
    1 ವಾರ ago

    ಮುಂಗಾರು ಅಧಿವೇಶನದಲ್ಲಿ ಹಡಪದ ಅಪ್ಪಣ್ಣ ಸಮಾಜದ ಪರವಾಗಿ ಧ್ವನಿ ಎತ್ತಲು ಜನಪ್ರತಿನಿಧಿಗಳಿಗೆ ವಿಶೇಷ ಮನವಿ

    ಭಾರತ ಟೈಮ್ಸ್ ಸುದ್ದಿ :ಕಲಬುರಗಿ*:- ಸಣ್ಣ-ಸಣ್ಣ ಸಮುದಾಯಗಳ ಮತಗಳು ಬೇಕಾದಾಗ ರಾಜಕೀಯ ಪಕ್ಷಗಳು ಮತ್ತು ಜನಪ್ರತಿನಿಧಿಗಳು ಈ ಸಮುದಾಯಗಳನ್ನು ನೆನಪಿಸಿಕೊಳ್ಳುತ್ತಾರೆ. ಆದರೆ ಅವರ ನ್ಯಾಯಯುತ ಬೇಡಿಕೆಗಳನ್ನು ವಿಧಾನಮಂಡಲದ ಅಧಿವೇಶನದಲ್ಲಿ ಪ್ರಸ್ತಾಪಿಸುವ ಸಂದರ್ಭದಲ್ಲಿ ಮೌನವಾಗಿರುವುದು ನೋವಿನ ಸಂಗತಿಯಾಗಿದೆ. ಮುಂಗಾರು ಅಧಿವೇಶನ ಆರಂಭವಾಗಿ ನಾಲ್ಕು ದಿನಗಳು ಕಳೆದರೂ ಹಡಪದ ಅಪ್ಪಣ್ಣ ಸಮಾಜದ ಪ್ರಮುಖ ಬೇಡಿಕೆಗಳ…
    ONLINE NEWS
    2 ವಾರಗಳು ago

    ರೈತರಿಗೆ ಶೂನ್ಯ ಬಡ್ಡಿ ಸಾಲ ನೀಡಲು ಪಟ್ಟು: ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ

    ​ಡಿಸಿಸಿ ಬ್ಯಾಂಕ್‌ನಿಂದ ಶೂನ್ಯ ಬಡ್ಡಿ ದರದಲ್ಲಿ ಸಾಲಕ್ಕೆ ಆಗ್ರಹ: ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಗೆ ರೈತ ಸಂಘದ ಹಸಿರು ಸೇನೆ ಮುತ್ತಿಗೆ ಭಾರತ ಟೈಮ್ಸ್ ಸುದ್ದಿ :​ಬೆಳಗಾವಿ:ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಮತ್ತು ನೂರಾರು ರೈತರು ಇಂದು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಹಾಗೂ ಡಿಸಿಸಿ…
    ONLINE NEWS
    2 ವಾರಗಳು ago

    ಕನ್ನಡ ಸಾಹಿತ್ಯ ಪರಿಷತ್ ನಾಲವಾರ ವಲಯ: ಅಜೀವ ಸದಸ್ಯತ್ವ ಅಭಿಯಾನಕ್ಕೆ ಕಸಾಪ ಕರೆ

    ಭಾರತ ಟೈಮ್ಸ್ ಸುದ್ದಿ :ಚಿತ್ತಾಪುರ: ತಾಲೂಕಿನ ನಾಲವಾರ ವಲಯ ಘಟಕದ ಕನ್ನಡ ಸಾಹಿತ್ಯ ಪರಿಷತ್ತಿನ ಅಜೀವ ಸದಸ್ಯತ್ವವನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆಯುವ ಮೂಲಕ ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯ ಸೇವೆಗೆ ಕೈಜೋಡಿಸಬೇಕೆಂದು ನಾಲವಾರ ವಲಯ ಘಟಕದ ಅಧ್ಯಕ್ಷರು ಹಾಗೂ ಸಂಘಟನಾ ಕಾರ್ಯದರ್ಶಿ ಜಂಟಿಯಾಗಿ ವಿಶೇಷ ಮನವಿ ಮಾಡಿದ್ದಾರೆ. ​ಕನ್ನಡ ಸಾಹಿತ್ಯ…
    ONLINE NEWS
    2 ವಾರಗಳು ago

    ​ಮುಂಗಾರು ಅಧಿವೇಶನದಲ್ಲಿ ಹಡಪದ ಸಮಾಜದ ಧ್ವನಿಯಾಗಿ: ಶಾಸಕ ಬಸವರಾಜ ಮತ್ತಿಮೂಡ ಅವರಿಗೆ ಮನವಿ

    ಭಾರತ ಟೈಮ್ಸ್ ಸುದ್ದಿ :ಕಲಬುರಗಿ: ರಾಜ್ಯ ಕಾಂಗ್ರೆಸ್ ಸರ್ಕಾರವು ನೀಡುವ ಆಶ್ವಾಸನೆಗಳು ಬರೀ ಸುಳ್ಳಾಗದೆ, ಕೊಟ್ಟ ಮಾತು ತಪ್ಪದೇ ಸಣ್ಣ ಸಣ್ಣ ಕಾಯಕ ಸಮಾಜಗಳಿಗೆ ನ್ಯಾಯ ದೊರಕಿಸಿಕೊಡುವ ಕೆಲಸ ಮಾಡಬೇಕು ಎಂದು ಆಗ್ರಹಿಸಿ ಕಲಬುರಗಿ ಜಿಲ್ಲಾ ಹಡಪದ ಅಪ್ಪಣ್ಣ ಸಮಾಜದ ವತಿಯಿಂದ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕರಾದ ಶ್ರೀ ಬಸವರಾಜ ಮತ್ತಿಮೂಡ…

    Political News

    Breaking News

    Back to top button