ONLINE NEWS
    18 ಗಂಟೆಗಳು ago

    ಮಕ್ಕಳಿಗೆ ಶಿಕ್ಷಣ, ಸಂಸ್ಕಾರ ನೀಡಿ: ಈರಣ್ಣ ಸಿ. ಹಡಪದ ಸಣ್ಣೂರ

    ಭಾರತ ಟೈಮ್ಸ್ ಸುದ್ದಿ :ಕಲಬುರಗಿ, ಸೆ. 15: ಹಡಪದ ಅಪ್ಪಣ್ಣ ಸಮಾಜಕ್ಕೆ ಮೀಸಲಾತಿ ದೊರಕಬೇಕಾದರೆ ಸಮಾಜದ ಪ್ರತಿಯೊಬ್ಬರೂ ಸಂಘಟನೆಯೊಂದಿಗೆ ಕೈಜೋಡಿಸಿ ಒಗ್ಗಟ್ಟಿನಿಂದ ಹೋರಾಟ ನಡೆಸಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ಹಾಗೂ ಸಂಸ್ಕಾರ ನೀಡಬೇಕು ಎಂದು ಹಡಪದ ಅಪ್ಪಣ್ಣ ಸಮಾಜದ ಕಲಬುರಗಿ ಜಿಲ್ಲಾಧ್ಯಕ್ಷ ಈರಣ್ಣ ಸಿ. ಹಡಪದ ಸಣ್ಣೂರ ಹೇಳಿದರು. ನಗರದ ಶಿವಶಕ್ತಿ…
    ONLINE NEWS
    19 ಗಂಟೆಗಳು ago

    ಸೆ.17ರಂದು ಕಲ್ಯಾಣ ಕರ್ನಾಟಕಕ್ಕೆ ಆಗಮಿಸುವ ಸಿಎಂ ಡಿ.ಕೆ. ಶಿವಕುಮಾರ್ ಹಡಪದ ಅಪ್ಪಣ್ಣ ಸಮಾಜದ ಬೇಡಿಕೆ ಈಡೇರಿಸಲಿ

    ಭಾರತ ಟೈಮ್ಸ್ ಸುದ್ದಿ :ಕಲಬುರಗಿ, ಸೆ.15: ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯ ಅಂಗವಾಗಿ ಸೆಪ್ಟೆಂಬರ್ 17ರಂದು ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಎಂದೇ ಪ್ರಸಿದ್ಧವಾಗಿರುವ ಕಲಬುರಗಿ ಜಿಲ್ಲೆಗೆ ಆಗಮಿಸಲಿರುವ ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಡಪದ ಅಪ್ಪಣ್ಣ ಸಮಾಜದ ಪ್ರಮುಖ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಈಡೇರಿಸಬೇಕು ಎಂದು ಕಲಬುರಗಿ ಜಿಲ್ಲಾ ಹಡಪದ…
    ONLINE NEWS
    1 ದಿನ ago

    ಸವದತ್ತಿ ಬಳಿ ಭೀಕರ ರಸ್ತೆ ಅಪಘಾತ: ಕೆಎಸ್‌ಆರ್‌ಟಿಸಿ ಬಸ್-ಬೈಕ್ ಮುಖಾಮುಖಿ ಡಿಕ್ಕಿ, ಮೂವರು ಯುವಕರು ಸ್ಥಳದಲ್ಲೇ ಸಾವು

    ಭಾರತ ಟೈಮ್ಸ್ ಸುದ್ದಿ :ಸವದತ್ತಿ: ಬಸ್ ಮತ್ತು ಮೋಟಾರ್ ಸೈಕಲ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸೇರಿದಂತೆ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಸವದತ್ತಿ-ಧಾರವಾಡ ರಸ್ತೆಯ ಹದ್ದಿ ಹೊಯ್ಸಳ ಡಾಬಾ ಹತ್ತಿರ ನಡೆದಿದೆ. ​ಮೃತರ ವಿವರ: ​ವಿನೋದ ಕೆಂಚಪ್ಪ ಜೋಗೆನ್ನವರ (22): ಬೈಕ್ ಸವಾರ…
    ONLINE NEWS
    3 ದಿನಗಳು ago

    ಶರಣ ಹಡಪದ ಅಪ್ಪಣ್ಣ ದೇವಸ್ಥಾನದಲ್ಲಿ ಶ್ರಾವಣ ಮುಕ್ತಾಯ: ಸೆ. 14 ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮ

    ಭಾರತ ಟೈಮ್ಸ್ ಸುದ್ದಿ :ಕಲಬುರಗಿ, ಸೆ.13: ನಗರದ ಸೈಯದ್ ಚಿಚ್ಚೋಳ್ಳಿ ಕ್ರಾಸ್ ಬಳಿಯ ಶಿವಶಕ್ತಿ ನಗರದಲ್ಲಿರುವ ಶರಣ ಹಡಪದ ಅಪ್ಪಣ್ಣನವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಮುಕ್ತಾಯ ಸಮಾರಂಭದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸೋಮವಾರ, ಸೆ.14ರಂದು ರಾತ್ರಿ 9 ಗಂಟೆಯಿಂದ ದೇವಸ್ಥಾನದಲ್ಲಿ ಭಜನಾ ಸಪ್ತಾಹ ಕಾರ್ಯಕ್ರಮ ನಡೆಯಲಿದೆ. ಮಂಗಳವಾರ ಬೆಳಿಗ್ಗೆ…
    ONLINE NEWS
    3 ದಿನಗಳು ago

    ಸುಗೂರ ಎನ್ ಗ್ರಾಮದಲ್ಲಿ ಹನುಮಾನ್ ದೇವರ ಭವ್ಯ ಮೆರವಣಿಗೆ

    ಭಾರತ ಟೈಮ್ಸ್ ಸುದ್ದಿ :ಚಿತ್ತಾಪುರ, ಸೆ.13: ತಾಲ್ಲೂಕಿನ ಸುಗೂರ ಎನ್ ಗ್ರಾಮದಲ್ಲಿ ಶ್ರಾವಣ ಮಾಸದ ಮುಕ್ತಾಯ ಸಮಾರಂಭದ ಅಂಗವಾಗಿ ವಾಯುಪುತ್ರ ಶ್ರೀ ಹನುಮಾನ್ (ಆಂಜನೇಯ ಸ್ವಾಮಿ) ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು, ಮಹಾ ಮಂಗಳಾರತಿ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಭಕ್ತಿಭಾವದಿಂದ ಹಮ್ಮಿಕೊಳ್ಳಲಾಗಿದೆ. ಶ್ರಾವಣ ಮಾಸದ ಮುಕ್ತಾಯದ ಅಂಗವಾಗಿ ಶ್ರೀ ಹನುಮಾನ್ ಭಜನಾ…
    ONLINE NEWS
    1 ವಾರ ago

    ಯಮಕನಮರಡಿ ಪೋಲಿಸರ ಭರ್ಜರಿ ಕಾರ್ಯಾಚರಣೆ: ಸರಣಿ ಸರಗಳ್ಳತನ ಪ್ರಕರಣ ಭೇದಿಸಿ ನಾಲ್ವರ ಬಂಧನ, ಬಂಗಾರ-ಬೈಕ್ ವಶ

    ಭಾರತ ಟೈಮ್ಸ್ ಸುದ್ದಿ :ಯಮಕನಮರಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ಸಂಕೇಶ್ವರ ಹಾಗೂ ಯಮಕನಮರಡಿ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಸಾರ್ವಜನಿಕರಿಗೆ ಆತಂಕ ಮೂಡಿಸಿದ್ದ ಸರಣಿ ಸರಗಳ್ಳತನ ಪ್ರಕರಣಗಳನ್ನು ಯಮಕನಮರಡಿ ಠಾಣೆ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಕಾರ್ಯಾಚರಣೆ ನಡೆಸಿರುವ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು ಹಾಗೂ ಓರ್ವ ಅಪ್ರಾಪ್ತನನ್ನು ಬಂಧಿಸಿ, ಅವರಿಂದ ಕಳುವಾಗಿದ್ದ…
    ONLINE NEWS
    1 ವಾರ ago

    ಗ್ರಾಮಗಳಲ್ಲಿ ಬೈಕ್ ಸ್ಟಂಟ್ ಮಾಡಿದರೆ ಜಾಗ್ರತೆ! ಸಿಸಿಟಿವಿ ಮೂಲಕ ನಿಗಾ ಇಡಲು ಬೆಳಗಾವಿ ಎಸ್‌ಪಿ ಸೂಚನೆ

    ಭಾರತ ಟೈಮ್ಸ್ ಸುದ್ದಿ :ದಿನಾಂಕ 02-09-2026 ರಂದು ಬೆಲ್ಲದ ಬಾಗೇವಾಡಿ ಗ್ರಾಮದ ಬಸ್ ನಿಲ್ದಾಣದ ಬಳಿ ಸಾರ್ವಜನಿಕರಿಗೆ ಹಾಗೂ ಇತರೆ ವಾಹನ ಸವಾರರಿಗೆ ಅಪಾಯವಾಗುವ ರೀತಿಯಲ್ಲಿ ನಾಲ್ವರು ಯುವಕರು ಅತಿಯಾದ ವೇಗದಿಂದ ಬೈಕ್ ಚಲಾಯಿಸುತ್ತಿದ್ದರು. ಈ ದೃಶ್ಯಗಳನ್ನು ayan_b_313 ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಅಪ್‌ಲೋಡ್ ಮಾಡಲಾಗಿತ್ತು. ​ಸಾಮಾಜಿಕ ಜಾಲತಾಣದ ವಿಡಿಯೋ ಹಾಗೂ…
    ONLINE NEWS
    1 ವಾರ ago

    ಕಿತ್ತೂರು: ಅತಿವೇಗದ ವಾಹನ ಢಿಕ್ಕಿ ಹೊಡೆದು ಸೋಮನಟ್ಟಿ ಗ್ರಾಮದ ಯುವಕ ಸಾವು; ಪ್ರಕರಣ ದಾಖಲು

    ಭಾರತ ಟೈಮ್ಸ್ ಸುದ್ದಿ :ಕಿತ್ತೂರು: ಇಲ್ಲಿನ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಡೆದುಕೊಂಡು ಹೋಗುತ್ತಿದ್ದ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ​ಬೆಳಗಾವಿ ತಾಲೂಕಿನ ಸೋಮನಟ್ಟಿ ಗ್ರಾಮದ ಸಿದ್ದರಾಮ ಬಸಪ್ಪ ನಂದ್ಯಾಗೋಳ (31) ಮೃತಪಟ್ಟ ದುರ್ದೈವಿ. ಮೃತರು ಭಾರತೀಯ ಸೇನೆಯಲ್ಲಿ ಸೈನಿಕರಾಗಿ ಸೇವೆ ಸಲ್ಲಿಸುತ್ತಿರುವ ಸಂಜು ಬಸಪ್ಪ ನಂದ್ಯಾಗೋಳ…

    Political News

    Breaking News

    Back to top button