ONLINE NEWS
    5 ಗಂಟೆಗಳು ago

    ಆಯುರ್ವೇದ ಕ್ಷೇತ್ರದ ಸಾಧನೆಗೆ ಡಾ. ರೂಪೇಶ್ ಸಾಳುಂಕೆ ಅವರಿಗೆ ‘ಕರ್ನಾಟಕ ಆರೋಗ್ಯ ರಕ್ಷಣಾ ವೈದ್ಯ ರತ್ನ’ ಪ್ರಶಸ್ತಿ

    ಭಾರತ ಟೈಮ್ಸ್ ಸುದ್ದಿ :ಬೆಳಗಾವಿ: ಆಯುರ್ವೇದ ಕ್ಷೇತ್ರದಲ್ಲಿ ಕಳೆದ 25 ವರ್ಷಗಳಿಂದ ಸಲ್ಲಿಸುತ್ತಿರುವ ಗಣನೀಯ ಸೇವೆ, ಆಯುರ್ವೇದದ ಪ್ರಚಾರ ಹಾಗೂ ಸಾಮಾಜಿಕ ಸೇವೆಯನ್ನು ಗುರುತಿಸಿ ಬೆಳಗಾವಿಯ ಖ್ಯಾತ ಆಯುರ್ವೇದ ತಜ್ಞ ಡಾ. ರೂಪೇಶ್ ಸಾಳುಂಕೆ ಅವರಿಗೆ ಪ್ರತಿಷ್ಠಿತ ‘ಕರ್ನಾಟಕ ಆರೋಗ್ಯ ರಕ್ಷಣಾ ವೈದ್ಯ ರತ್ನ ಪ್ರಶಸ್ತಿ’ ನೀಡಿ ಗೌರವಿಸಲಾಗಿದೆ. ಆಗಸ್ಟ್ 23,…
    ONLINE NEWS
    7 ಗಂಟೆಗಳು ago

    ನಿಪ್ಪಾಣಿ ಖಾಕಿ ಪಡೆ ಭರ್ಜರಿ ಬೇಟೆ: ಕೊಲೆ ಮಾಡಿ ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿದ್ದ ಹಂತಕರು ಕೊನೆಗೂ ಲಾಕ್!

    ಭಾರತ ಟೈಮ್ಸ್ ಸುದ್ದಿ :ನಿಪ್ಪಾಣಿ: ತವಂದಿ ಗ್ರಾಮದ ಗುಡ್ಡದಲ್ಲಿ ನಡೆದಿದ್ದ ಹೊಳೆ ಹಿಟ್ಟಿ ನಿವಾಸಿ ಮೊಹಮ್ಮದ್ ಶಮಶೇರ ಖಲೀಫ್ ಅವರ ಕ್ರೂರ ಕೊಲೆ ಪ್ರಕರಣವನ್ನು ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆಯ ತನಿಖಾ ತಂಡ ಯಶಸ್ವಿಯಾಗಿ ಭೇದಿಸಿದೆ. ಪ್ರಕರಣ ದಾಖಲಾದ ಕೆಲವೇ ದಿನಗಳಲ್ಲಿ ಮಹಾರಾಷ್ಟ್ರದ ಪುಣೆಯಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.…
    ONLINE NEWS
    1 ದಿನ ago

    ಚಾಲಕ ಯಲ್ಲಪ್ಪ ದೊಡಶೇನಟ್ಟಿ ನಿಧನ: ಸಾರಿಗೆ ಸಂಸ್ಥೆ ನೌಕರನ ಅಗಲಿಕೆಗೆ ಶ್ರದ್ಧಾಂಜಲಿ

    ಭಾರತ ಟೈಮ್ಸ್ ಸುದ್ದಿ :ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC/KSRTC) ಶ್ರದ್ಧಾವಂತ ಚಾಲಕರಾಗಿದ್ದ ಶ್ರೀ ಯಲ್ಲಪ್ಪ ಹಾಲಪ್ಪ ದೊಡಶೇನಟ್ಟಿ (27) ಬೆಳಗಾವಿ ತಾಲೂಕ ಉಕ್ಕಡ ಅವರು ದಿನಾಂಕ 27/08/2026 ರಂದು ನಿಧನರಾಗಿದ್ದಾರೆ. ​01/07/1994 ರಂದು ಜನಿಸಿದ್ದ ಯಲ್ಲಪ್ಪ ಅವರು ತಮ್ಮ ಕರ್ತವ್ಯ ನಿಷ್ಠೆ ಹಾಗೂ ಜನಪರ ಸೇವೆಯಿಂದ ಸಾರ್ವಜನಿಕರ ಮೆಚ್ಚುಗೆಗೆ…
    ONLINE NEWS
    2 ದಿನಗಳು ago

    ಕರಡಿಗುದ್ದಿಯಲ್ಲಿ 2.75 ಕೋಟಿ ರೂ. ವೆಚ್ಚದ ಕಾಮಗಾರಿಗೆ ಭೂಮಿಪೂಜೆ: ಸುಸಜ್ಜಿತ ರಸ್ತೆ, ಚರಂಡಿ ನಿರ್ಮಾಣಕ್ಕೆ ಚಾಲನೆ

    ಭಾರತ ಟೈಮ್ಸ್ ಸುದ್ದಿ :ಬೆಳಗಾವಿ:ಕರಡಿಗುದ್ದಿ: ಗ್ರಾಮದ ಮೂಲಭೂತ ಸೌಕರ್ಯಗಳನ್ನು ಬಲಪಡಿಸುವ ಹಾಗೂ ನೈರ್ಮಲ್ಯಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಕರಡಿಗುದ್ದಿ ಗ್ರಾಮದಲ್ಲಿ ಸುಮಾರು 2.75 ಕೋಟಿ ರೂಪಾಯಿ ವೆಚ್ಚದ ಕಾಂಕ್ರೀಟ್ ರಸ್ತೆ ಮತ್ತು ವ್ಯವಸ್ಥಿತ ಚರಂಡಿ ನಿರ್ಮಾಣ ಕಾಮಗಾರಿಗೆ ಅಧಿಕೃತವಾಗಿ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು. ​ಗುಣಮಟ್ಟದ ಕಾಂಕ್ರೀಟ್ ರಸ್ತೆ ಹಾಗೂ…
    ONLINE NEWS
    4 ದಿನಗಳು ago

    ಕನಕ ವಿಧ್ಯಾಪೀಠ ಶಾಲೆಯಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರ ಬದುಕು ಬರಹ ಮತ್ತು ಸಾಹಿತ್ಯ ಅರಿವು ಕಾರ್ಯಕ್ರಮ

    ಭಾರತ ಟೈಮ್ಸ್ ಸುದ್ದಿ :‌ಚಿತ್ತಾಪುರ:-ತಾಲೂಕು ನಾಲವಾರ ಹೋಬಳಿ ವ್ಯಾಪ್ತಿಯಲ್ಲಿ ಬರುವ ನಾಲವಾರ ಸ್ಟೇಷನ್ ನಲ್ಲಿ ಇರುವ ಕನಕ ವಿಧ್ಯಾಪೀಠ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ ಬದುಕ ಬರಹ ಮತ್ತು ಸಾಹಿತ್ಯದ ಅರಿವು ಮೂಡಿಸುವ ಕಾರ್ಯಕ್ರಮ ಜರುಗಿತು.ಇದೇ ಸಂಧರ್ಭದಲ್ಲಿ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ…
    ONLINE NEWS
    5 ದಿನಗಳು ago

    ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳಿಗೆ ಸರ್ಕಾರಿ ಆವರಣದಲ್ಲಿ ಅವಕಾಶ ನೀಡುವಂತೆ ಒತ್ತಾಯ

    ಭಾರತ ಟೈಮ್ಸ್ ಸುದ್ದಿ :ಚಿತ್ತಾಪೂರ: ತಾಲೂಕಿನ ನಾಲವಾರ ವಲಯ ಘಟಕದ ಅಧ್ಯಕ್ಷರು ಪದಾಧಿಕಾರಿಗಳು ಸರ್ಕಾರಕ್ಕೆ ಮನವಿ. ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ರಾಜ್ಯದಾದ್ಯಂತ ಹಾಗೂ ಗ್ರಾಮೀಣ ಭಾಗಗಳಲ್ಲಿ ಅನೇಕ ಸಾಹಿತ್ಯಿಕ, ಸಾಂಸ್ಕೃತಿಕ ಮತ್ತು ಕನ್ನಡಪರ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿವೆ. ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಮಹಾನ್ ಕವಿಗಳು ಮತ್ತು ಸಾಹಿತಿಗಳ…
    ONLINE NEWS
    5 ದಿನಗಳು ago

    20ವರ್ಷಗಳಿಂದ ತಲೆಮರೆಸಿಕೊಂಡಿದ್ದ ಖತರ್ನಾಕ್ ಕಳ್ಳ ಕೊನೆಗೂ ಬಂಧನ: ಬೆಳಗಾವಿ ಪೊಲೀಸರ ಹೈಟೆಕ್ ಕಾರ್ಯಾಚರಣೆ

    ಭಾರತ ಟೈಮ್ಸ್ ಸುದ್ದಿ :೨೦ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ: ಆಧುನಿಕ ತಂತ್ರಜ್ಞಾನ ಬಳಸಿ ಕಾಗವಾಡ ಪೊಲೀಸರ ಕಾರ್ಯಾಚರಣೆ ​ಅಥಣಿ / ಕಾಗವಾಡ: ಸುಮಾರು ೨೦ ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಲವು ಕಳ್ಳತನ ಪ್ರಕರಣಗಳ ಖತರ್ನಾಕ್ ಆರೋಪಿಯನ್ನು ಕಾಗವಾಡ ಠಾಣೆಯ ಪೊಲೀಸರು ಅತ್ಯಾಧುನಿಕ ತಂತ್ರಜ್ಞಾನದ ನೆರವಿನಿಂದ ಮಹಾರಾಷ್ಟ್ರದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…
    ONLINE NEWS
    1 ವಾರ ago

    ಸುಳ್ಳು ಭರವಸೆ ನೀಡಿ ನಿರುದ್ಯೋಗಿಗಳಿಗೆ ಟೋಪಿ ಹಾಕುತ್ತಿದ್ದ ಖದೀಮರು ಸೆರೆ.

    ಭಾರತ ಟೈಮ್ಸ್ ಸುದ್ದಿ :ಸರ್ಕಾರಿ ನೌಕರಿ ಕೊಡಿಸುವುದಾಗಿ ನಂಬಿಸಿ ನಿರುದ್ಯೋಗಿ ಯುವಕರಿಂದ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡಿ ವಂಚಿಸುತ್ತಿದ್ದ ಆರೋಪಿಗಳನ್ನು ಅಥಣಿ ಪೊಲೀಸರು ಬಂಧಿಸಿದ್ದಾರೆ. ​ದೂರುದಾರರಾದ ದೇವರಡೇರಹಟ್ಟಿಯ ಸುಭಾಷ್ ಬಸಪ್ಪ ನಾಯಿಕ ಎಂಬುವವರಿಗೆ ನೀರಾವರಿ ಇಲಾಖೆಯಲ್ಲಿ ದಿನಗೂಲಿ ನೌಕರರನ್ನು ಖಾಯಂ ಮಾಡಿಕೊಳ್ಳುವ ಅಧಿಸೂಚನೆ ಇದ್ದು, ಅದರಲ್ಲಿ ನೌಕರಿ ಕೊಡಿಸುವುದಾಗಿ ಆರೋಪಿಗಳು…

    Political News

    Breaking News

    Back to top button