ONLINE NEWS
    3 ಗಂಟೆಗಳು ago

    ​ಮುಂಗಾರು ಅಧಿವೇಶನದಲ್ಲಿ ಹಡಪದ ಸಮಾಜದ ಧ್ವನಿಯಾಗಿ: ಶಾಸಕ ಬಸವರಾಜ ಮತ್ತಿಮೂಡ ಅವರಿಗೆ ಮನವಿ

    ಭಾರತ ಟೈಮ್ಸ್ ಸುದ್ದಿ :ಕಲಬುರಗಿ: ರಾಜ್ಯ ಕಾಂಗ್ರೆಸ್ ಸರ್ಕಾರವು ನೀಡುವ ಆಶ್ವಾಸನೆಗಳು ಬರೀ ಸುಳ್ಳಾಗದೆ, ಕೊಟ್ಟ ಮಾತು ತಪ್ಪದೇ ಸಣ್ಣ ಸಣ್ಣ ಕಾಯಕ ಸಮಾಜಗಳಿಗೆ ನ್ಯಾಯ ದೊರಕಿಸಿಕೊಡುವ ಕೆಲಸ ಮಾಡಬೇಕು ಎಂದು ಆಗ್ರಹಿಸಿ ಕಲಬುರಗಿ ಜಿಲ್ಲಾ ಹಡಪದ ಅಪ್ಪಣ್ಣ ಸಮಾಜದ ವತಿಯಿಂದ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕರಾದ ಶ್ರೀ ಬಸವರಾಜ ಮತ್ತಿಮೂಡ…
    ONLINE NEWS
    1 ದಿನ ago

    ಕೊಲ್ಲಾಪುರ, ಚಿಕ್ಕೋಡಿಯಲ್ಲಿ ಬೈಕ್ ಎಗರಿಸುತ್ತಿದ್ದ ಖದೀಮರು ಅಂಕಲಗಿ ಪೊಲೀಸ್ ಬಲೆಗೆ!

    ಭಾರತ ಟೈಮ್ಸ್ ಸುದ್ದಿ :ಅಂಕಲಗಿ: ಕಳವು ಪ್ರಕರಣಗಳ ಪತ್ತೆ ಕಾರ್ಯದಲ್ಲಿದ್ದ ಅಂಕಲಗಿ ಪೊಲೀಸ್ ಠಾಣೆಯ ಸಿಬ್ಬಂದಿ, ಇಬ್ಬರು ಬೈಕ್ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಅವರ ಬಳಿಯಿದ್ದ ₹2.60 ಲಕ್ಷ ಮೌಲ್ಯದ 5 ಮೋಟಾರ್‌ಸೈಕಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ​ಪ್ರಕರಣದ ವಿವರ: ಅಂಕಲಗಿ ಠಾಣಾ ವ್ಯಾಪ್ತಿಯಲ್ಲಿ ಸಿಬ್ಬಂದಿ ಕಾರ್ಯಾಚರಣೆಯಲ್ಲಿದ್ದಾಗ, ಅನುಮಾನಾಸ್ಪದ ರೀತಿಯಲ್ಲಿ ಮೋಟಾರ್‌ಸೈಕಲ್‌ನಲ್ಲಿ ಸಂಚರಿಸುತ್ತಿದ್ದ ಇಬ್ಬರು…
    ONLINE NEWS
    1 ದಿನ ago

    ರಾಯಬಾಗ ಪೊಲೀಸರ ಭರ್ಜರಿ ಬೇಟೆ: 3 ಬೈಕ್ ಸಹಿತ ಮೂವರು ಆರೋಪಿಗಳು ವಶಕ್ಕೆ!

    ಭಾರತ ಟೈಮ್ಸ್ ಸುದ್ದಿ :​ರಾಯಬಾಗ: ಇಲ್ಲಿನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಬಾಗ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಸುಮಾರು 97,000 ರೂಪಾಯಿ ಮೌಲ್ಯದ ಮೂರು (03) ಮೋಟಾರ್ ಸೈಕಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ​ಪ್ರಕರಣದ ವಿವರ: ರಾಯಬಾಗ ಪೊಲೀಸ್ ಠಾಣೆಯ…
    ONLINE NEWS
    1 ದಿನ ago

    ಗಂಡನನ್ನೇ ಕೊಂದು ಕಬ್ಬಿನ ಗದ್ದೆಯಲ್ಲಿ ಹೂತುಹಾಕಿದ ಪತ್ನಿ: ಸಾಕ್ಷಿ ಸಮೇತ ಆರೋಪಿಗಳನ್ನು ಕಷ್ಟಪಟ್ಟು ಬಂಧಿಸಿದ ಖಡಕಲಾಟ ಪೋಲಿಸರು

    ಭಾರತ ಟೈಮ್ಸ್ ಸುದ್ದಿ :ಖಡಕಲಾಟ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ದೈಹಿಕವಾಗಿ ಹತ್ಯೆ ಮಾಡಿ, ಆತನ ಶವವನ್ನು ಜಮೀನಿನಲ್ಲಿ ಹೂತುಹಾಕಿ ಸಾಕ್ಷಿ ನಾಶಪಡಿಸಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಖಡಕಲಾಟ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ​ಪ್ರಕರಣದ ವಿವರ: ಮೃತ ರಾಘು ಸಿದ್ದಪ್ಪ ಗಾವಡೆ (40, ವೃತ್ತಿಯಲ್ಲಿ ರೈತ ಹಾಗೂ ಕುರಿ…
    ONLINE NEWS
    1 ದಿನ ago

    ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಮುಗಿಸಿದ ಪತ್ನಿ – ಖಾಕಿ ಬಲೆಗೆ ಬಿದ್ದ ಕಿರಾತಕರು!

    ಭಾರತ ಟೈಮ್ಸ್ ಸುದ್ದಿ :ಅಥಣಿ: ಅಕ್ರಮ ಸಂಬಂಧಕ್ಕೆ ಅಡ್ಡವಾಗುತ್ತಿದ್ದಾನೆಂಬ ಕಾರಣಕ್ಕೆ ಪತಿಯನ್ನೇ ಭೀಕರವಾಗಿ ಕೊಲೆ ಮಾಡಿ, ಅದನ್ನು ರಸ್ತೆ ಅಪಘಾತವೆಂದು ಬಿಂಬಿಸಲು ಯತ್ನಿಸಿದ್ದ ಹೆಂಡತಿ ಹಾಗೂ ಆಕೆಯ ಪ್ರಿಯಕರನನ್ನು ಅಥಣಿ ಪೊಲೀಸ್ ಠಾಣೆಯ ಸಿಬ್ಬಂದಿ ಯಶಸ್ವಿಯಾಗಿ ಬಂಧಿಸಿದ್ದಾರೆ. ​ಅಳೇಗಾಂವ ತಾಲೂಕಿನ ಚಂದ್ರಕಾಂತ ಸಂಗಪ್ಪ ಶಿವಪೂಜಿ (41) ಕೊಲೆಯಾದ ದುರ್ದೈವಿ. ಪ್ರಕರಣಕ್ಕೆ ಸಂಬಂಧಿಸಿದಂತೆ…
    ONLINE NEWS
    5 ದಿನಗಳು ago

    ಆಗಸ್ಟ್ 11 ರಂದು ಕಲಬುರಗಿ ಜಿಲ್ಲೆಯಾದ್ಯಂತ ಕ್ಷೌರದ ಸಲೂನ್‌ಗಳು ತೆರೆಯಲಿವೆ

    ಭಾರತ ಟೈಮ್ಸ್ ಸುದ್ದಿ :ಕಲಬುರಗಿ: ಶ್ರಾವಣ ಮಾಸದ ನಾಗರ ಅಮಾವಾಸ್ಯೆ ಪ್ರಯುಕ್ತ ದಿನಾಂಕ 11-08-2026 ಮಂಗಳವಾರ ಕಲಬುರಗಿ ನಗರ ಹಾಗೂ ಜಿಲ್ಲೆಯ ಎಲ್ಲಾ ತಾಲೂಕು, ಹೋಬಳಿ ಮತ್ತು ಗ್ರಾಮೀಣ ಪ್ರದೇಶಗಳಲ್ಲಿರುವ ಹಡಪದ (ಕ್ಷೌರಿಕ) ಸಮಾಜ ಮತ್ತು ಸವಿತಾ ಸಮಾಜದ ಎಲ್ಲಾ ಹೇರ್ ಸಲೂನ್ ಹಾಗೂ ಕ್ಷೌರದ ಅಂಗಡಿಗಳು ಒಂದು ದಿನ ಮಾತ್ರ…
    ONLINE NEWS
    6 ದಿನಗಳು ago

    ಅಥಣಿ: ಸಿಇಐಆರ್ ಪೋರ್ಟಲ್ ಮೂಲಕ 57 ಕಳೆದುಹೋದ ಮೊಬೈಲ್‌ಗಳ ಪತ್ತೆ — ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸ್ ಇಲಾಖೆ!

    ಭಾರತ ಟೈಮ್ಸ್ ಸುದ್ದಿ :ಅಥಣಿ: ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ಬಳಕೆ ಹೆಚ್ಚಾದಂತೆ ಫೋನ್‌ಗಳು ಕಳೆದುಹೋಗುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಸಿಇಐಆರ್ (CEIR) ಪೋರ್ಟಲ್ ಉಚಿತ ತಂತ್ರಜ್ಞಾನದ ಮೂಲಕ ಸಾರ್ವಜನಿಕರ ಕಳೆದುಹೋದ ಮೊಬೈಲ್‌ಗಳನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ಯಶಸ್ವಿಯಾಗಿದೆ. ​ಬೆಳಗಾವಿ ಜಿಲ್ಲಾ ಪೊಲೀಸ್…
    ONLINE NEWS
    1 ವಾರ ago

    ಖಡಕಲಾಟ ಪೊಲೀಸರ ಭರ್ಜರಿ ಕಾರ್ಯಾಚರಣೆ: ಇಬ್ಬರು ಆರೋಪಿಗಳ ಬಂಧನ, 05 ದ್ವಿಚಕ್ರ ವಾಹನಗಳು ವಶ!

    ಭಾರತ ಟೈಮ್ಸ್ ಸುದ್ದಿ :​ಚಿಕ್ಕೋಡಿ / ನಿಪ್ಪಾಣಿ: ಖಡಕಲಾಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಬೈಕ್ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ ಒಟ್ಟು ₹1,30,000/- ಮೌಲ್ಯದ 5 ಮೋಟರ್ ಸೈಕಲ್‌ಗಳನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ​ಖಡಕಲಾಟ ನಿವಾಸಿಗಳಾದ ಸ್ವಪ್ನಲ್ ಅನೀಲ ಶಾರಬಿದ್ರೆ (27) ಹಾಗೂ ರೋಹಿತ…

    Political News

    Breaking News

    Back to top button