ONLINE NEWS
    3 ದಿನಗಳು ago

    ಮುಂಗಾರು ಅಧಿವೇಶನದಲ್ಲಿ ಹಡಪದ ಅಪ್ಪಣ್ಣ ಸಮಾಜದ ಪರವಾಗಿ ಧ್ವನಿ ಎತ್ತಲು ಜನಪ್ರತಿನಿಧಿಗಳಿಗೆ ವಿಶೇಷ ಮನವಿ

    ಭಾರತ ಟೈಮ್ಸ್ ಸುದ್ದಿ :ಕಲಬುರಗಿ*:- ಸಣ್ಣ-ಸಣ್ಣ ಸಮುದಾಯಗಳ ಮತಗಳು ಬೇಕಾದಾಗ ರಾಜಕೀಯ ಪಕ್ಷಗಳು ಮತ್ತು ಜನಪ್ರತಿನಿಧಿಗಳು ಈ ಸಮುದಾಯಗಳನ್ನು ನೆನಪಿಸಿಕೊಳ್ಳುತ್ತಾರೆ. ಆದರೆ ಅವರ ನ್ಯಾಯಯುತ ಬೇಡಿಕೆಗಳನ್ನು ವಿಧಾನಮಂಡಲದ ಅಧಿವೇಶನದಲ್ಲಿ ಪ್ರಸ್ತಾಪಿಸುವ ಸಂದರ್ಭದಲ್ಲಿ ಮೌನವಾಗಿರುವುದು ನೋವಿನ ಸಂಗತಿಯಾಗಿದೆ. ಮುಂಗಾರು ಅಧಿವೇಶನ ಆರಂಭವಾಗಿ ನಾಲ್ಕು ದಿನಗಳು ಕಳೆದರೂ ಹಡಪದ ಅಪ್ಪಣ್ಣ ಸಮಾಜದ ಪ್ರಮುಖ ಬೇಡಿಕೆಗಳ…
    ONLINE NEWS
    6 ದಿನಗಳು ago

    ರೈತರಿಗೆ ಶೂನ್ಯ ಬಡ್ಡಿ ಸಾಲ ನೀಡಲು ಪಟ್ಟು: ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ

    ​ಡಿಸಿಸಿ ಬ್ಯಾಂಕ್‌ನಿಂದ ಶೂನ್ಯ ಬಡ್ಡಿ ದರದಲ್ಲಿ ಸಾಲಕ್ಕೆ ಆಗ್ರಹ: ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಗೆ ರೈತ ಸಂಘದ ಹಸಿರು ಸೇನೆ ಮುತ್ತಿಗೆ ಭಾರತ ಟೈಮ್ಸ್ ಸುದ್ದಿ :​ಬೆಳಗಾವಿ:ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಮತ್ತು ನೂರಾರು ರೈತರು ಇಂದು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಹಾಗೂ ಡಿಸಿಸಿ…
    ONLINE NEWS
    6 ದಿನಗಳು ago

    ಕನ್ನಡ ಸಾಹಿತ್ಯ ಪರಿಷತ್ ನಾಲವಾರ ವಲಯ: ಅಜೀವ ಸದಸ್ಯತ್ವ ಅಭಿಯಾನಕ್ಕೆ ಕಸಾಪ ಕರೆ

    ಭಾರತ ಟೈಮ್ಸ್ ಸುದ್ದಿ :ಚಿತ್ತಾಪುರ: ತಾಲೂಕಿನ ನಾಲವಾರ ವಲಯ ಘಟಕದ ಕನ್ನಡ ಸಾಹಿತ್ಯ ಪರಿಷತ್ತಿನ ಅಜೀವ ಸದಸ್ಯತ್ವವನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆಯುವ ಮೂಲಕ ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯ ಸೇವೆಗೆ ಕೈಜೋಡಿಸಬೇಕೆಂದು ನಾಲವಾರ ವಲಯ ಘಟಕದ ಅಧ್ಯಕ್ಷರು ಹಾಗೂ ಸಂಘಟನಾ ಕಾರ್ಯದರ್ಶಿ ಜಂಟಿಯಾಗಿ ವಿಶೇಷ ಮನವಿ ಮಾಡಿದ್ದಾರೆ. ​ಕನ್ನಡ ಸಾಹಿತ್ಯ…
    ONLINE NEWS
    6 ದಿನಗಳು ago

    ​ಮುಂಗಾರು ಅಧಿವೇಶನದಲ್ಲಿ ಹಡಪದ ಸಮಾಜದ ಧ್ವನಿಯಾಗಿ: ಶಾಸಕ ಬಸವರಾಜ ಮತ್ತಿಮೂಡ ಅವರಿಗೆ ಮನವಿ

    ಭಾರತ ಟೈಮ್ಸ್ ಸುದ್ದಿ :ಕಲಬುರಗಿ: ರಾಜ್ಯ ಕಾಂಗ್ರೆಸ್ ಸರ್ಕಾರವು ನೀಡುವ ಆಶ್ವಾಸನೆಗಳು ಬರೀ ಸುಳ್ಳಾಗದೆ, ಕೊಟ್ಟ ಮಾತು ತಪ್ಪದೇ ಸಣ್ಣ ಸಣ್ಣ ಕಾಯಕ ಸಮಾಜಗಳಿಗೆ ನ್ಯಾಯ ದೊರಕಿಸಿಕೊಡುವ ಕೆಲಸ ಮಾಡಬೇಕು ಎಂದು ಆಗ್ರಹಿಸಿ ಕಲಬುರಗಿ ಜಿಲ್ಲಾ ಹಡಪದ ಅಪ್ಪಣ್ಣ ಸಮಾಜದ ವತಿಯಿಂದ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕರಾದ ಶ್ರೀ ಬಸವರಾಜ ಮತ್ತಿಮೂಡ…
    ONLINE NEWS
    1 ವಾರ ago

    ಕೊಲ್ಲಾಪುರ, ಚಿಕ್ಕೋಡಿಯಲ್ಲಿ ಬೈಕ್ ಎಗರಿಸುತ್ತಿದ್ದ ಖದೀಮರು ಅಂಕಲಗಿ ಪೊಲೀಸ್ ಬಲೆಗೆ!

    ಭಾರತ ಟೈಮ್ಸ್ ಸುದ್ದಿ :ಅಂಕಲಗಿ: ಕಳವು ಪ್ರಕರಣಗಳ ಪತ್ತೆ ಕಾರ್ಯದಲ್ಲಿದ್ದ ಅಂಕಲಗಿ ಪೊಲೀಸ್ ಠಾಣೆಯ ಸಿಬ್ಬಂದಿ, ಇಬ್ಬರು ಬೈಕ್ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಅವರ ಬಳಿಯಿದ್ದ ₹2.60 ಲಕ್ಷ ಮೌಲ್ಯದ 5 ಮೋಟಾರ್‌ಸೈಕಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ​ಪ್ರಕರಣದ ವಿವರ: ಅಂಕಲಗಿ ಠಾಣಾ ವ್ಯಾಪ್ತಿಯಲ್ಲಿ ಸಿಬ್ಬಂದಿ ಕಾರ್ಯಾಚರಣೆಯಲ್ಲಿದ್ದಾಗ, ಅನುಮಾನಾಸ್ಪದ ರೀತಿಯಲ್ಲಿ ಮೋಟಾರ್‌ಸೈಕಲ್‌ನಲ್ಲಿ ಸಂಚರಿಸುತ್ತಿದ್ದ ಇಬ್ಬರು…
    ONLINE NEWS
    1 ವಾರ ago

    ರಾಯಬಾಗ ಪೊಲೀಸರ ಭರ್ಜರಿ ಬೇಟೆ: 3 ಬೈಕ್ ಸಹಿತ ಮೂವರು ಆರೋಪಿಗಳು ವಶಕ್ಕೆ!

    ಭಾರತ ಟೈಮ್ಸ್ ಸುದ್ದಿ :​ರಾಯಬಾಗ: ಇಲ್ಲಿನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಬಾಗ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಸುಮಾರು 97,000 ರೂಪಾಯಿ ಮೌಲ್ಯದ ಮೂರು (03) ಮೋಟಾರ್ ಸೈಕಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ​ಪ್ರಕರಣದ ವಿವರ: ರಾಯಬಾಗ ಪೊಲೀಸ್ ಠಾಣೆಯ…
    ONLINE NEWS
    1 ವಾರ ago

    ಗಂಡನನ್ನೇ ಕೊಂದು ಕಬ್ಬಿನ ಗದ್ದೆಯಲ್ಲಿ ಹೂತುಹಾಕಿದ ಪತ್ನಿ: ಸಾಕ್ಷಿ ಸಮೇತ ಆರೋಪಿಗಳನ್ನು ಕಷ್ಟಪಟ್ಟು ಬಂಧಿಸಿದ ಖಡಕಲಾಟ ಪೋಲಿಸರು

    ಭಾರತ ಟೈಮ್ಸ್ ಸುದ್ದಿ :ಖಡಕಲಾಟ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ದೈಹಿಕವಾಗಿ ಹತ್ಯೆ ಮಾಡಿ, ಆತನ ಶವವನ್ನು ಜಮೀನಿನಲ್ಲಿ ಹೂತುಹಾಕಿ ಸಾಕ್ಷಿ ನಾಶಪಡಿಸಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಖಡಕಲಾಟ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ​ಪ್ರಕರಣದ ವಿವರ: ಮೃತ ರಾಘು ಸಿದ್ದಪ್ಪ ಗಾವಡೆ (40, ವೃತ್ತಿಯಲ್ಲಿ ರೈತ ಹಾಗೂ ಕುರಿ…
    ONLINE NEWS
    1 ವಾರ ago

    ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಮುಗಿಸಿದ ಪತ್ನಿ – ಖಾಕಿ ಬಲೆಗೆ ಬಿದ್ದ ಕಿರಾತಕರು!

    ಭಾರತ ಟೈಮ್ಸ್ ಸುದ್ದಿ :ಅಥಣಿ: ಅಕ್ರಮ ಸಂಬಂಧಕ್ಕೆ ಅಡ್ಡವಾಗುತ್ತಿದ್ದಾನೆಂಬ ಕಾರಣಕ್ಕೆ ಪತಿಯನ್ನೇ ಭೀಕರವಾಗಿ ಕೊಲೆ ಮಾಡಿ, ಅದನ್ನು ರಸ್ತೆ ಅಪಘಾತವೆಂದು ಬಿಂಬಿಸಲು ಯತ್ನಿಸಿದ್ದ ಹೆಂಡತಿ ಹಾಗೂ ಆಕೆಯ ಪ್ರಿಯಕರನನ್ನು ಅಥಣಿ ಪೊಲೀಸ್ ಠಾಣೆಯ ಸಿಬ್ಬಂದಿ ಯಶಸ್ವಿಯಾಗಿ ಬಂಧಿಸಿದ್ದಾರೆ. ​ಅಳೇಗಾಂವ ತಾಲೂಕಿನ ಚಂದ್ರಕಾಂತ ಸಂಗಪ್ಪ ಶಿವಪೂಜಿ (41) ಕೊಲೆಯಾದ ದುರ್ದೈವಿ. ಪ್ರಕರಣಕ್ಕೆ ಸಂಬಂಧಿಸಿದಂತೆ…

    Political News

    Breaking News

    Back to top button